BREAKING: ಧರ್ಮಸ್ಥಳದ ‘SDM’ ಕಾಲೇಜಿನಲ್ಲಿ ’10ನೇ ತರಗತಿ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು

ಮಂಗಳೂರು: ಜಿಲ್ಲೆಯ ಬೆಳ್ತಂಗಡಿಯಲ್ಲಿರುವಂತ ಧರ್ಮಸ್ಥಳದ ಎಸ್ ಡಿ ಎಂ ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿರುವಂತ ಎಸ್ ಡಿ ಎಂ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿಯೊಬ್ಬರಿಗೆ, ಶಾಲೆಯ ಚಿತ್ರಕಲಾ ಶಿಕ್ಷ ರೂಪೇಶ್ ಪೂಜಾರಿ ಎಂಬುವರು ಮೆಸೇಜ್ ಮಾಡಿದ್ದರು. ಶಿಕ್ಷಕರು ಕಳುಹಿಸಿದ್ದಂತ ಮೆಸೇಜ್ ನಲ್ಲಿ ಮತ್ತೋರ್ವ ವಿದ್ಯಾರ್ಥಿ ಮೊಬೈಲ್ ಗೆ ಮಾನಹಾನಿ ಮಸೇಜ್ ರವಾನಿಸಿದ್ದರು. ವಿದ್ಯಾರ್ಥಿ ಬಗ್ಗೆ ಶಿಕ್ಷ ಮಾನಹಾನಿ ಮೆಸೇಜ್ ರವಾನೆ ಮಾಡಿದ್ದರಿಂದ, ಮನನೊಂದು … Continue reading BREAKING: ಧರ್ಮಸ್ಥಳದ ‘SDM’ ಕಾಲೇಜಿನಲ್ಲಿ ’10ನೇ ತರಗತಿ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು