ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ತಲೆದಂಡ ಆಗದೆ ವಿರಮಿಸಲ್ಲ- ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತ, 11 ಜನ ಅಮಾಯಕರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತಲೆದಂಡ ಆಗದೆ ನಾವು ವಿರಮಿಸುವುದಿಲ್ಲ ಎಂದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಚ್ಚರಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕ ಆರ್.ಅಶೋಕ್, ನಮ್ಮ ಶಾಸಕರು ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದರು. ಈ ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದರು. … Continue reading ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ತಲೆದಂಡ ಆಗದೆ ವಿರಮಿಸಲ್ಲ- ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ