ಅನೆ ದಾಳಿಯಲ್ಲಿ ಸಾವನ್ನಪ್ಪಿದರ ಕುಟುಂಬಕ್ಕೆ ಪರಿಹಾರ ದ್ವಿಗುಣ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆನೆ – ಮಾನವ ಸಂಘರ್ಷದಿಂದ ಸಂಭವಿಸುವ ಹಾನಿಗೆ ಸಂಬಂಧಿಸಿದಂತೆ ನೀಡಲಾಗುವ ಪರಿಹಾರವನ್ನು ದ್ವಿಗುಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಹಾಸನ ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷಕ್ಕೆ ಸಂಬಂಧಿಸಿದಂತೆ ಹಾಸನ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ತೀರ್ಮಾನದಂತೆ ಮಾನವ ಜೀವ ಹಾನಿಗೆ ನೀಡುವ ಪರಿಹಾರ ಮೊತ್ತವನ್ನು 7.5 ಲಕ್ಷ ರೂ.ಗಳಿಂದ 15 ಲಕ್ಷ ರೂ. ಗಳಿಗೆ, … Continue reading ಅನೆ ದಾಳಿಯಲ್ಲಿ ಸಾವನ್ನಪ್ಪಿದರ ಕುಟುಂಬಕ್ಕೆ ಪರಿಹಾರ ದ್ವಿಗುಣ : ಸಿಎಂ ಬಸವರಾಜ ಬೊಮ್ಮಾಯಿ