BIGG NEWS: ಜನಸಂಕಲ್ಪ ಯಾತ್ರೆ ವಿಜಯ ಸಂಕಲ್ಪವಾಗಿ ಪರಿವರ್ತನೆ: ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ
ಯಾದಗಿರಿ: ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ದೀಪಾವಳಿ ಶುಭಾಶಯಗಳನ್ನ ತಿಳಿಸಿದ್ದಾರೆ. ಜನಸಂಕಲ್ಪ ಯಾತ್ರೆ ಯಾದಗಿರಿ ಜಿಲ್ಲೆಯಲ್ಲಿ ಶಾಸಕ ರಾಜೂಗೌಡ ಅವರ ಕ್ಷೇತ್ರದಿಂದ ಪ್ರಾರಂಭ ಮಾಡುತ್ತಿದ್ದರು. BIGG NEWS: ಹಾಲಿನ ದರ ಹೆಚ್ಚಿಸುವಂತೆ 14 ಹಾಲು ಉತ್ಪಾದಕರ ಸಂಘಗಳು ಮನವಿ; ಎಸ್.ಟಿ.ಸೋಮಶೇಖರ್ ಯಾತ್ರೆಗೆ ಸಂಪೂರ್ಣ ಜನ ಬೆಂಬಲ ಸಿಗುತ್ತಿದೆ. ಈ ಹಿಂದೆ ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಬೀದರ್ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿದೆ. ಜನತೆಯಿಂದ ಪ್ರೋತ್ಸಾಹ ದೊರೆಯುತ್ತಿದೆ.ಹೀಗಾಗಿ ಮುಂಬರುವ ದಿನಗಳಲ್ಲಿ ರಾಜ್ಯವನ್ನು ಸುತ್ತುತ್ತಿದ್ದ ಸಂದರ್ಭದಲ್ಲಿ ಜನಸಂಕಲ್ಪ ಯಾತ್ರೆ … Continue reading BIGG NEWS: ಜನಸಂಕಲ್ಪ ಯಾತ್ರೆ ವಿಜಯ ಸಂಕಲ್ಪವಾಗಿ ಪರಿವರ್ತನೆ: ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ
Copy and paste this URL into your WordPress site to embed
Copy and paste this code into your site to embed