ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ವಿತರಣೆ – ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ : ಮುಂದಿನ ವರ್ಷದೊಳಗೆ ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಇಂದು ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು. BIG NEWS: ಕರಾವಳಿಯಲ್ಲಿ ಮತ್ತೆ ‘ಧರ್ಮ ದಂಗಲ್’: ಕುಕ್ಕೆಯಲ್ಲಿ ಚಂಪಾಷಷ್ಠಿಗೆ ಅನ್ಯಮತೀಯರ ವ್ಯಾಪರಕ್ಕೆ ಬ್ರೇಕ್ ದಾವಣಗೆರೆಯ ಹರಿಹರದ ಅಭಿವೃದ್ಧಿ ಡಬಲ್ ಇಂಜಿನ್ ಸರ್ಕಾರವಿರುವ ಕಾರಣ … Continue reading ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ವಿತರಣೆ – ಸಿಎಂ ಬಸವರಾಜ ಬೊಮ್ಮಾಯಿ