BIGG NEWS : ಸಿಎಂ ಬಸವರಾಜ ಬೊಮ್ಮಾಯಿ RSS ಕೈಗೊಂಬೆಯಾಗಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ರಾಯಚೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್​ಎಸ್​ಎಸ್​​ನ ಕೈಗೊಂಬೆಯಾಗಿದ್ದಾರೆ ಎಂದು ರಾಯಚೂರಿನಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. BIGG NEWS : ಓಲಾ, ಉಬರ್ ಆಟೋಗಳು ಸೀಜ್‌ : RTO ಅಧಿಕಾರಿಗಳ ವಿರುದ್ಧ ಚಾಲಕರಿಂದ ಆಕ್ರೋಶ ಬಿಜೆಪಿ ನಾಯಕರೆಲ್ಲರೂ ಮಾತೆತ್ತಿದರೆ ನನ್ನನ್ನೇ ಬೈಯುತ್ತಾರೆ. ಬಿಜೆಪಿ ನಾಯಕರಿಗೆ ನನ್ನನ್ನು ಕಂಡರೆ ಎಷ್ಟು ಭಯ ಇದೆ ನೋಡಿ. ಯಾಕೆಂದರೆ RSS, ಮೋದಿ ಬಗ್ಗೆ ಮಾತನಾಡೋದು ನಾನೊಬ್ಬನೆ ಎಂದು ಹೇಳಿದರು. ಸಂಸದ ಅನಂತಕುಮಾರ್​ ಹೆಗಡೆ ಗ್ರಾಮ ಪಂಚಾಯಿತಿ ಸದಸ್ಯನಾಗಲೂ ಲಾಯಕ್ಕಿಲ್ಲ. ಅಂಬೇಡ್ಕರ್​ ಬರೆದ … Continue reading BIGG NEWS : ಸಿಎಂ ಬಸವರಾಜ ಬೊಮ್ಮಾಯಿ RSS ಕೈಗೊಂಬೆಯಾಗಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ