Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » BIGG BREAKING: ‘ಜಿಲ್ಲಾ ಕೇಂದ್ರ’ಗಳಲ್ಲಿ ಜ.3ರಂದೇ ‘ಮಕ್ಕಳಿಗೆ ಲಸಿಕಾಕರಣ’ಕ್ಕೆ ಜಾಲನೆಗೊಳಿಸಿ – ಸಚಿವರಿಗೆ ಸಿಎಂ ಬೊಮ್ಮಾಯಿ ಸೂಚನೆ | Children Vaccine
    KARNATAKA

    BIGG BREAKING: ‘ಜಿಲ್ಲಾ ಕೇಂದ್ರ’ಗಳಲ್ಲಿ ಜ.3ರಂದೇ ‘ಮಕ್ಕಳಿಗೆ ಲಸಿಕಾಕರಣ’ಕ್ಕೆ ಜಾಲನೆಗೊಳಿಸಿ – ಸಚಿವರಿಗೆ ಸಿಎಂ ಬೊಮ್ಮಾಯಿ ಸೂಚನೆ | Children Vaccine

    By Kannada NewsDecember 30, 3:05 pm

    ಬೆಂಗಳೂರು: ಭಾರತ ಸರ್ಕಾರದ ( Union Government ) ನಿರ್ದೇಶನದಂತೆ ಜನವರಿ 3, 2022ರಂದು ರಾಜ್ಯದ ಎಲ್ಲಾ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕಾಕರಣಕ್ಕೆ ( Children Vaccine ) ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಮಹತ್ವದ ಸೂಚನೆ ನೀಡಿದ್ದಾರೆ.

    BIGG NEWS: ರಾಜ್ಯ ಸರ್ಕಾರದ ‘ಸಚಿವ ಸಂಪುಟ ಬದಲಾವಣೆ’ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ ‘ಬಿಜೆಪಿ ಶಾಸಕ’.!

    ಈ ಬಗ್ಗೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯದಲ್ಲಿ ಜನವರಿ 16, 2021ರಿಂದ ಕೋವಿಡ್-19 ಲಸಿಕಾಕರಣವನ್ನು ವಿವಿಧ ಗುಂಪಿನ ಫಲಾನುಭವಿಗಳಿಗೆ ವಿವಿಧ ಹಂತಗಳಲ್ಲಿ ನಡೆಸಲಾಯಿತು.

    ಇದುವರೆಗೆ ರಾಜ್ಯದಲ್ಲಿ 8.5 ಕೋಟಿಗಿಂತ ಹೆಚ್ಚು ಲಸಿಕಾ ಡೋಸ್ ನೀಡಿಕೆಯ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ. ಶೇ.97ರಷ್ಟು ಜನರಿಗೆ ಮೊದಲನೇ ಡೋಸ್ ಹಾಗೂ ಶೇ.77ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ಈವರೆಗೆ ನೀಡಲಾಗಿದೆ. ಈ ಕಾರ್ಯದಲ್ಲಿ ಕೆಲಸ ಮಾಡಿದಂತ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ.

    Karnataka ULB Election Results 2021: ಇಂದಿನ ‘ಸ್ಥಳೀಯ ಸಂಸ್ಥೆ’ಗಳ ಚುನಾವಣೆಯಲ್ಲಿ ಯಾವ ಪಕ್ಷ ಎಷ್ಟು ಸ್ಥಾನ ಗೆಲುವು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ

    ಇತ್ತೀಚೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ ಹಾಗೂ ಓಮಿಕ್ರಾನ್ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಭಾರತ ಸರ್ಕಾರದ ನಿರ್ದೇಶನದನ್ವಯ ಜನವರಿ 3, 2022ರಿಂದ ರಾಜ್ಯದ ಎಲ್ಲಾ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕಾಕರಮ ನಡೆಸಬೇಕಾಗಿರುತ್ತದೆ.

    ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಸಮನ್ವಯಿಸಲಿದ್ದು, ದಿನಾಂಕ 3-01-2022ರಂದು ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಹಾಗೂ ವಿಧಾನಸಭಾ ಸದಸ್ಯರು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಮಕ್ಕಳಿಗೆ ಲಸಿಕಾರರಣ ಕಾರ್ಯಕ್ರಮಕ್ಕೆ ಚಾಲನೆ ನೀಡುವಂತೆ ಕೋರಿದ್ದಾರೆ.

    HEALTH TIPS : ತ್ವಚೆಯ ಸೌಂದರ್ಯ ವೃದ್ಧಿಗೆ ಮನೆಯೊಳಗಿದೆ ಸಿಂಪಲ್‌ ಟಿಪ್ಸ್….



    best web service company
    Share. Facebook Twitter LinkedIn WhatsApp Email

    Related Posts

    ಚಿತ್ರದುರ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನಲೆ: ಜಿಲ್ಲಾ ವಕೀಲರ ಸಂಘದಿಂದ ಬೈಕ್ Rally

    August 14, 8:54 pm

    ಬಿಜೆಪಿ, ಕಾಂಗ್ರೆಸ್ ಪಕ್ಷಗಳು ರಾಷ್ಟ್ರಧ್ವಜದ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

    August 14, 8:48 pm

    ಶೀಘ್ರವೇ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆ – ಸಿಎಂ ಬಸವರಾಜ ಬೊಮ್ಮಾಯಿ

    August 14, 8:34 pm
    Recent News

    ಚಿತ್ರದುರ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನಲೆ: ಜಿಲ್ಲಾ ವಕೀಲರ ಸಂಘದಿಂದ ಬೈಕ್ Rally

    August 14, 8:54 pm

    ಬಿಜೆಪಿ, ಕಾಂಗ್ರೆಸ್ ಪಕ್ಷಗಳು ರಾಷ್ಟ್ರಧ್ವಜದ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

    August 14, 8:48 pm

    ಶೀಘ್ರವೇ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆ – ಸಿಎಂ ಬಸವರಾಜ ಬೊಮ್ಮಾಯಿ

    August 14, 8:34 pm

    ಹೊಸ ಮೈಲಿಗಲ್ಲಿಗೆ ಸಾಕ್ಷಿಯಾದ ಕಣಿವೆ ರಾಜ್ಯ ಜಮ್ಮು-ಕಾಶ್ಮೀರ: ಸಕ್ರೀಯ ಭಯೋತ್ಪಾದಕರ ಮನೆ ಮೇಲೂ ‘ತಿರಂಗ ಹಾರಾಟ’

    August 14, 8:32 pm
    State News
    KARNATAKA

    ಚಿತ್ರದುರ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನಲೆ: ಜಿಲ್ಲಾ ವಕೀಲರ ಸಂಘದಿಂದ ಬೈಕ್ Rally

    By Kannada NewsAugust 14, 8:54 pm0

    ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೈಕ್ Rally ನಡೆಸಲಾಯಿತು. ಈ ಮೂಲಕ ಸ್ವಾತಂತ್ರ್ಯೋತ್ಸವ ಅಮೃತ…


    ಬಿಜೆಪಿ, ಕಾಂಗ್ರೆಸ್ ಪಕ್ಷಗಳು ರಾಷ್ಟ್ರಧ್ವಜದ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

    August 14, 8:48 pm

    ಶೀಘ್ರವೇ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆ – ಸಿಎಂ ಬಸವರಾಜ ಬೊಮ್ಮಾಯಿ

    August 14, 8:34 pm

    BREAKING NEWS: ನಾಳೆ ಬೆಳಿಗ್ಗೆ 8ಕ್ಕೆ ಬೆಂಗಳೂರಿನ ಚಾಮರಾಜಪೇಟೆಯ ‘ಈದ್ಗಾ ಮೈದಾನ’ದಲ್ಲಿ ಧ್ವಜಾರೋಹಣ – ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ

    August 14, 8:08 pm

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.