BIGG NEWS: CM ಬಸವರಾಜ ಬೊಮ್ಮಾಯಿ ಮಧ್ಯರಾತ್ರಿ ತುರ್ತುಸಭೆ: ಪ್ರವೀಣ್‌ ಹತ್ಯೆ ಹಿನ್ನೆಲೆ ಇಂದು ನಡೆಯಬೇಕಿದ್ದ BJP ಜನೋತ್ಸವ ಕಾರ್ಯಕ್ರಮ ರದ್ದು

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಧ್ಯರಾತ್ರಿ ತುರ್ತು ಸಭೆಯಲ್ಲಿ ಮಾತಾಡಿ ಅವರು, ಇದು ಅತ್ಯಂತ ಅಮಾಯಕ ಯುವಕನ ಕೊಲೆ ಆಗಿದೆ, ಈ‌ ಘಟನೆ ನೋಡಿ ಮನಸ್ಸಿಗೆ ತುಂಬಾ ನೋವು ಉಂಟಾಗಿದೆ. ಇದರಿಂದ ನನ್ನ ಮನಸ್ಸಿಗೆ ಶಾಂತಿ ಅನ್ನೋದೆ ಇರಲಿಲ್ಲ. ಅವರ ಕುಟುಂಬಸ್ಥರ ನೋವು ನೋಡಿ ನನಗೆ ಬಹಳ ಸಂಕಷ್ಟವಾಯಿತು.ಈ … Continue reading BIGG NEWS: CM ಬಸವರಾಜ ಬೊಮ್ಮಾಯಿ ಮಧ್ಯರಾತ್ರಿ ತುರ್ತುಸಭೆ: ಪ್ರವೀಣ್‌ ಹತ್ಯೆ ಹಿನ್ನೆಲೆ ಇಂದು ನಡೆಯಬೇಕಿದ್ದ BJP ಜನೋತ್ಸವ ಕಾರ್ಯಕ್ರಮ ರದ್ದು