ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ

ದಾವಣಗೆರೆ: ರೈತ ಸಾಲಾ ಮನ್ನಾ ಮಾಡುವಿರಾ ಎಂಬ ಪತ್ರಕರ್ತರ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಮಾತ್ರ ಹೇಳಿದ್ದು ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ ಎಂಬುದಾಗಿ ಆಗಿದೆ. ಈ ಮೂಲಕ ರೈತರ ಸಾಲಾಮನ್ನಾ ಬಗ್ಗೆ ಸಿಎಂ ಜಾರಿಕೆಯ ಉತ್ತರವನ್ನು ನೀಡಿದ್ದಾರೆ. Job Alert : ವಿದೇಶದಲ್ಲಿ ಉದ್ಯೋಗವಕಾಶ : ಅರ್ಹ ಅಭ್ಯರ್ಥಿಗಳಿಂದ ನೊಂದಣಿಗೆ ಆಹ್ವಾನ ಇಂದು ದಾವಣಗೆರೆಯಲ್ಲಿ ಬೆಳಗಾವಿ ಗಡಿ ( Belagavin Border ) ವಿಚಾರವಾಗಿ ಮಾತನಾಡಿದ ಅವರು, ಈಗ … Continue reading ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ