BIG BREAKING NEWS: ಸಿಎಂ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ | CM Basavaraj Bommai

ಬಳ್ಳಾರಿ: ಹವಾಮಾನ ವೈಪರಿತ್ಯದ ಕಾರಣದಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರಿದ್ದಂತ ಹೆಲಿಕ್ಯಾಪ್ಟರ್ ( Helicopter ) ಇಂದು ತುರ್ತು ಭೂಸ್ಪರ್ಶ ಮಾಡಿದೆ. ನಿಮ್ಮ ‘ಅನಾರೋಗ್ಯ ಸಮಸ್ಯೆ’ಗೆ ಇಲ್ಲಿ ಸಿಗುತ್ತೆ ‘ಕಡಿಮೆ ವೆಚ್ಚ’ದಲ್ಲಿ ‘ಹೋಮಿಯೋಪತಿ ಚಿಕಿತ್ಸೆ’ | Homeopathy Medicine ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ಏರ್ಪೋರ್ಟ್ ನಲ್ಲಿ ( Jindal Vijaynagar Airport ) ಹವಾಮಾನ ವೈರಪೀತ್ಯ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿದ್ದಂತ … Continue reading BIG BREAKING NEWS: ಸಿಎಂ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ | CM Basavaraj Bommai