BIGG NEWS : ಚಾಮರಾಜನಗರಕ್ಕೆ ಸಿಎಂ ಆಗಮಿಸುತ್ತಿದ್ದಂತೆ, BYS ಫೋಟೋ ಇಲ್ಲದಿದ್ದಕ್ಕೆ ಅಭಿಮಾನಿಗಳಿಂದ ಆಕ್ರೋಶ

ಚಾಮರಾಜನಗರ : ನಗರದಲ್ಲಿ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ  ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಂತೆ ವೇದಿಕೆಯಲ್ಲಿ ಅಳವಡಿಸಿದ್ದ ಎಲ್‌ಸಿಡಿ ಪರದೆಯಲ್ಲಿ ಬಿಎಸ್‌ವೈ ಫೋಟೋ ಇಲ್ಲ ಎಂಬ ವಿಚಾರಕ್ಕೆ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತಪಡಿಸಲಾಗಿದೆ ಬಿಜೆಪಿ ರೈತರಿಗೆ ಒಂದು ರೂಪಾಯಿ ಕೊಟ್ಟು, 3 ರೂ ಕಿತ್ತುಕೊಳ್ಳುವ ಯೋಜನೆ ರೂಪಿಸಿ ಮೊಸ – ಕಾಂಗ್ರೆಸ್ ಕಿಡಿ ವೇದಿಕೆಯಲ್ಲಿ ಅಳವಡಿಸಿದ್ದ ಎಲ್‌ಸಿಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಫೋಟೋ ಇಲ್ಲದಿದ್ದಕ್ಕೆ  ಯಡಿಯೂರಪ್ಪಗೆ ಜೈಕಾರ ಹಾಕಿ ಫೋಟೋ … Continue reading BIGG NEWS : ಚಾಮರಾಜನಗರಕ್ಕೆ ಸಿಎಂ ಆಗಮಿಸುತ್ತಿದ್ದಂತೆ, BYS ಫೋಟೋ ಇಲ್ಲದಿದ್ದಕ್ಕೆ ಅಭಿಮಾನಿಗಳಿಂದ ಆಕ್ರೋಶ