BIGG NEWS : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ‘ಕಣ್ಣಿನ ಆಸ್ಪತ್ರೆ’ : ಸಿಎಂ ಬೊಮ್ಮಾಯಿ ಘೋಷಣೆ

ತುಮಕೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ನಂತರ ಮಾತನಾಡಿದರು. :ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ, ಅವರ ಯೋಜನೆ ಬೇಗ ಈಡೇರಲಿ ಎಂದು ಸಿಎಂ ಹೇಳಿದರು. ಡಾ. ಭುಜಂಗ ಶೆಟ್ಟಿಯವರು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಿದ್ದು, … Continue reading BIGG NEWS : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ‘ಕಣ್ಣಿನ ಆಸ್ಪತ್ರೆ’ : ಸಿಎಂ ಬೊಮ್ಮಾಯಿ ಘೋಷಣೆ