BREAKING NEWS: ‘ಕರ್ನಾಟಕ -ಮಹಾರಾಷ್ಟ್ರ ಗಡಿವಿವಾದ’ದ ಬಗ್ಗೆ ಅನುಭವಿ ಕಾನೂನು ತಜ್ಞರ ನೇಮಕ – ಸಿಎಂ ಬೊಮ್ಮಾಯಿ ಘೋಷಣೆ

ಹುಬ್ಬಳ್ಳಿ : ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದೆ.ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. BIG ALEART: ತನ್ನ ಗ್ರಾಹಕರಿಗೆ SBI ನೀಡಿದೆ ಈ ಮಹತ್ವದ ಮಾಹಿತಿ, ಹೀಗೆ ಮಾಡದಂತೆ ಸೂಚನೆ ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ , ಅಗತ್ಯ ಸಲಹೆ … Continue reading BREAKING NEWS: ‘ಕರ್ನಾಟಕ -ಮಹಾರಾಷ್ಟ್ರ ಗಡಿವಿವಾದ’ದ ಬಗ್ಗೆ ಅನುಭವಿ ಕಾನೂನು ತಜ್ಞರ ನೇಮಕ – ಸಿಎಂ ಬೊಮ್ಮಾಯಿ ಘೋಷಣೆ