BIG NEWS: ‘ಹುತಾತ್ಮ ಅರಣ್ಯ ಸಿಬ್ಬಂದಿ’ಗಳ ಪರಿಹಾರದ ಮೊತ್ತ 30 ರಿಂದ 50 ಲಕ್ಷಕ್ಕೆ ಹೆಚ್ಚಳ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ ಮತ್ತು ಭದ್ರತೆ ನೀಡುವ ದೃಷ್ಟಿಯಿಂದ 30 ಲಕ್ಷ ರೂ.ಗಳಿದ್ದ ಪರಿಹಾರದ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಘೋಷಿಸಿದರು. BIG NEWS: ತ್ಯಾಜ್ಯ ನೀರಿನಲ್ಲಿ ʻಪೋಲಿಯೊ ವೈರಸ್ʼ ಪತ್ತೆ: ತುರ್ತು ಪರಿಸ್ಥಿತಿ ಘೋಷಿಸಿದ ನ್ಯೂಯಾರ್ಕ್ ಇಂದು ಅರಣ್ಯ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ 2022 ರಲ್ಲಿ ಭಾಗವಹಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿ … Continue reading BIG NEWS: ‘ಹುತಾತ್ಮ ಅರಣ್ಯ ಸಿಬ್ಬಂದಿ’ಗಳ ಪರಿಹಾರದ ಮೊತ್ತ 30 ರಿಂದ 50 ಲಕ್ಷಕ್ಕೆ ಹೆಚ್ಚಳ – ಸಿಎಂ ಬೊಮ್ಮಾಯಿ ಘೋಷಣೆ