ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ( Kittur Development Authority ) 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ( Sangolli Rayanna Statue ) ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದರು. ಅವರು ಇಂದು ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ … Continue reading ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸಿಎಂ ಬೊಮ್ಮಾಯಿ ಘೋಷಣೆ