BREAKING: ಗಂಟುರೋಗದಿಂದ ಮೃತಪಟ್ಟ ದನಗಳಿಗೆ 20 ಸಾವಿರ ರೂ ಪರಿಹಾರ – ಸಿಎಂ ಬೊಮ್ಮಾಯಿ ಘೋಷಣೆ | Lumpy Skin Disease

ಹಾವೇರಿ : ಗಂಟುರೋಗದಿಂದ ( Lumpy Skin Disease )  ದನಗಳು ಮೃತಪಟ್ಟರೆ ಪಟ್ಟರೆ 20 ಸಾವಿರ ರೂ.ಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಘೋಷಿಸಿದರು. ಅವರು ವಿಜಯ ಕರ್ನಾಟಕ ದಿನಪತ್ರಿಕೆಯ ವತಿಯಿಂದ ಹಾವೇರಿಯ ಗುರುಭವನದಲ್ಲಿ ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ “ರಜತ ಮಹೋತ್ಸವ ಸಮಾರಂಭ”ವನ್ನು ಉದ್ಘಾಟಿಸಿ ಮಾತನಾಡಿ, ಈ ಭಾಗದಲ್ಲಿ … Continue reading BREAKING: ಗಂಟುರೋಗದಿಂದ ಮೃತಪಟ್ಟ ದನಗಳಿಗೆ 20 ಸಾವಿರ ರೂ ಪರಿಹಾರ – ಸಿಎಂ ಬೊಮ್ಮಾಯಿ ಘೋಷಣೆ | Lumpy Skin Disease