BREAKING NEWS: ಮಾನವೀಯತೆ ಮೆರೆದ ಸಿಎಂ ಬೊಮ್ಮಾಯಿ: ಮೃತ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆ ನೀಡಿ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ( Chief Minister Basavaraj Bommai ) ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿಯವರು ( Gurulingaswamy ) ನೇಮಕಗೊಂಡಿದ್ದರು. ಅವರು ಕೆಲ ದಿನಗಳ ಹಿಂದೆ ದಿಢೀರ್ ಹೃದಯಾಘಾತಗೊಂಡು ನಿಧನರಾಗಿದ್ದರು. ಇಂತಹ ಅವರ ಅಕಾಲಿಕ ನಿಧನದಿಂದಾಗಿ ಕಂಗಾಲಾಗಿದ್ದಂತ ಕುಟುಂಬಕ್ಕೆ ಮಾನವೀಯತೆ ನೆಲೆಯಲ್ಲಿ, ಮೃತ ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆಯನ್ನು ನೀಡಿ ಆದೇಶಿಸಿದ್ದಾರೆ. BREAKING: ಸೋಮವಾರದ ವೇಳೆಗೆ ‘ಪೂರ್ವ ಲಡಾಖ್’ನಿಂದ ಹಿಂದೆ ಸರಿಯಲು ನಿರ್ಧರಿಸಿ ಭಾರತ-ಚೀನಾ ಸೇನೆ | India-China disengagement ಈ … Continue reading BREAKING NEWS: ಮಾನವೀಯತೆ ಮೆರೆದ ಸಿಎಂ ಬೊಮ್ಮಾಯಿ: ಮೃತ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆ ನೀಡಿ ಆದೇಶ