BIG NEWS: ಸಿಎಂ ಬೊಮ್ಮಾಯಿಯವರೇ, ದಮ್ಮು ತಾಕತ್ತು ಇದ್ರೆ ಮಾಜಿ ಸಿಎಂ ಪುತ್ರ ಯಾರೆಂದು ತನಿಖೆ ಮಾಡಿಸಿ – ಕಾಂಗ್ರೆಸ್ ಒತ್ತಾಯ

ಬೆಂಗಳೂರು: #PSIScam ಡಾ.ಸಿಎನ್ ಅಶ್ವತ್ಥನಾರಾಯಣ ಹೆಸರು ಬಂದರೂ ತನಿಖೆ ಇಲ್ಲ. ಬಸವರಾಜ್ ದಡೇಸಗೂರರ ಬಗ್ಗೆ ಸಾಕ್ಷ್ಯ ಸಿಕ್ಕರೂ ತನಿಖೆ ಇಲ್ಲ. ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಸ್ವತಃ ಬಿಜೆಪಿಯ ಯತ್ನಾಳ್ ಹೇಳಿದರೂ ತನಿಖೆ ಇಲ್ಲ #PayCM ಎಂದರೆ ಉರಿದುಕೊಳ್ಳುವ ಬಸವರಾಜ ಬೊಮ್ಮಾಯಿಯವರೇ, ದಮ್ಮು ತಾಕತ್ತು ಇದ್ರೆ ಮಾಜಿ ಸಿಎಂ ಪುತ್ರ ಯಾರೆಂದು ತನಿಖೆ ಮಾಡಿಸಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ. #PSIScam◆ @drashwathcn ಹೆಸರು ಬಂದರೂ ತನಿಖೆ ಇಲ್ಲ ◆ ಬಸವರಾಜ್ ದಡೇಸಗೂರರ ಬಗ್ಗೆ ಸಾಕ್ಷ್ಯ … Continue reading BIG NEWS: ಸಿಎಂ ಬೊಮ್ಮಾಯಿಯವರೇ, ದಮ್ಮು ತಾಕತ್ತು ಇದ್ರೆ ಮಾಜಿ ಸಿಎಂ ಪುತ್ರ ಯಾರೆಂದು ತನಿಖೆ ಮಾಡಿಸಿ – ಕಾಂಗ್ರೆಸ್ ಒತ್ತಾಯ