‘ಅಪೌಷ್ಟಿಕತೆ’ ನಿವಾರಣೆಗೆ ರಾಜ್ಯ ಸರ್ಕಾರದಿಂದ ವಿಶೇಷ ಯೋಜನೆ : ಸಿಎಂ ಬೊಮ್ಮಾಯಿ |Basavaraj Bommai

ಬೆಂಗಳೂರು : ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ನಂತರ ಮಾತನಾಡಿದರು. ಮಕ್ಕಳಿಗೆ ಪೌಷ್ಟಿಕಾಂಶ ಕೊರತೆಯಾದಾಗ ಮಾತ್ರ ಕಣ್ಣಿನ ರೋಗ, ಕುರುಡುತ ಇಂತಹ ರೋಗಗಳು ಬರುತ್ತದೆ. ಆದ್ದರಿಂದ ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಸರ್ಕಾರದಿಂದ ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಆಹಾರ ಹಾಗೂ ಔಷಧ ನೀಡುವ ಯೋಜನೆ ರೂಪಿಸಿದ್ದೇವೆ. … Continue reading ‘ಅಪೌಷ್ಟಿಕತೆ’ ನಿವಾರಣೆಗೆ ರಾಜ್ಯ ಸರ್ಕಾರದಿಂದ ವಿಶೇಷ ಯೋಜನೆ : ಸಿಎಂ ಬೊಮ್ಮಾಯಿ |Basavaraj Bommai