‘ಹಿಂದುಳಿದ ವರ್ಗಗಳ ಜನರ ಈ ಪರಿ ಬೆಂಬಲ ನೋಡಿದರೆ ನಮ್ಮ ಗೆಲುವು ಖಚಿತ’ : ಸಿಎಂ ಬೊಮ್ಮಾಯಿ |Basavaraj Bommai

ಕಲಬುರಗಿ :  ಎಲ್ಲರನ್ನೂ ಎಲ್ಲ ಕಾಲದಲ್ಲೂ ಮೋಸ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವಧಿಯಲ್ಲಿ ಕುರುಬರಿಗೆ ಸಚಿವ ಸ್ಥಾನ ಕೂಡ ಸಿಗಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ಧಾಳಿ ನಡೆಸಿದ್ದಾರೆ.  ಕಲಬುರಗಿಯಲ್ಲಿ ಭಾನುವಾರ ನಡೆದ ಓಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. ಬಸವರಾಜ್ ಬೊಮ್ಮಾಯಿ, ಹಿಂದುಳಿದ ವರ್ಗಗಳ ಜನರ ಈ ಪರಿ ಬೆಂಬಲ ನೋಡಿದರೆ ನಮ್ಮ ಗೆಲುವು ಖಚಿತ. ನಿಮಗೆ ತಾಕತ್ … Continue reading ‘ಹಿಂದುಳಿದ ವರ್ಗಗಳ ಜನರ ಈ ಪರಿ ಬೆಂಬಲ ನೋಡಿದರೆ ನಮ್ಮ ಗೆಲುವು ಖಚಿತ’ : ಸಿಎಂ ಬೊಮ್ಮಾಯಿ |Basavaraj Bommai