‘ಕನ್ನಡ ಸಾಹಿತ್ಯ ಪರಿಷತ್ತಿ’ಗೊಂದು ಹೊಸ ರೂಪ: ಸಿಎಂ ಬೊಮ್ಮಾಯಿಂದ ನೂತನ ‘ಮೊಬೈಲ್ ಆ್ಯಪ್’ ಬಿಡುಗಡೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಹೊಸ ರೂಪ ಪಡೆಯುತ್ತಿದೆ. ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸರಕಾರ ಜೊತೆಯಾಗಿ ಕನ್ನಡ ಕಟ್ಟುವ ಕಾರ್ಯವನ್ನು ನಡೆಸಲಿದೆ. ಸಾಹಿತ್ಯದ ಒಡನಾಟ ಇಲ್ಲದವರಿಗೂ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸುವ ಕಾರ್ಯ ಪರಿಷತ್ತು ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಿಎಮ್ ಗ್ರಹಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ ಮೊಬೈಲ್ ಅಪ್ಲಿಕೇನ್ನನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ನಾಡೋಜ ಡಾ. ಮಹೇಶ ಜೋಶಿ ಅವರ ನೇತ್ರತ್ವದಲ್ಲಿ ಪರಿಷತ್ತು … Continue reading ‘ಕನ್ನಡ ಸಾಹಿತ್ಯ ಪರಿಷತ್ತಿ’ಗೊಂದು ಹೊಸ ರೂಪ: ಸಿಎಂ ಬೊಮ್ಮಾಯಿಂದ ನೂತನ ‘ಮೊಬೈಲ್ ಆ್ಯಪ್’ ಬಿಡುಗಡೆ