ರಾಹುಲ್ ಗಾಂಧಿ ಆನೆ ಮರಿಯ ಕಾಳಜಿಗೆ ಸಿಎಂ ಬೊಮ್ಮಾಯಿ ಪ್ರತಿಸ್ಪಂದನೆ: ಅಗತ್ಯ ಚಿಕಿತ್ಸೆಗೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ನಾಗರಹೊಳೆ ಅರಣ್ಯದಲ್ಲಿ ಕ್ರೂರ ಪ್ರಾಣಿಗಳ ದಾಳಿಗೆ ಒಳಗಾಗಿ ಮರಿ ಆನೆಯೊಂದು ಗಾಯಗೊಂಡು, ನರಳುತ್ತಿದ್ದನ್ನು ಗಮನಿಸಿದ್ದಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಬೊಮ್ಮಾಯಿಗೆ ಪತ್ರ ಬರೆದು, ಅಗತ್ಯ ಚಿಕಿತ್ಸೆಗಾಗಿ ಕೋರಿದ್ದರು. ಈ ಪತ್ರಕ್ಕೆ ಸ್ಪಂದಿಸಿರುವಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಅಗತ್ಯ ಚಿಕಿತ್ಸೆಗಾಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೀಮಿತ ಬಳಕೆದಾರರಿಗೆ ಜಿಯೋ 5G Welcome ಆಫರ್ ಘೋಷಣೆ ; ಸೇವೆ ಪಡೆಯುವುದು ಹೇಗೆ ಗೊತ್ತಾ?? ಈ ಕುರಿತಂತೆ ರಾಹುಲ್ ಗಾಂಧಿಯವರಿಗೆ ಮರು ಪತ್ರ ಬರೆದಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, … Continue reading ರಾಹುಲ್ ಗಾಂಧಿ ಆನೆ ಮರಿಯ ಕಾಳಜಿಗೆ ಸಿಎಂ ಬೊಮ್ಮಾಯಿ ಪ್ರತಿಸ್ಪಂದನೆ: ಅಗತ್ಯ ಚಿಕಿತ್ಸೆಗೆ ಅಧಿಕಾರಿಗಳಿಗೆ ಸೂಚನೆ