ಬೆಳಗಾವಿ ಗಡಿ ವಿವಾದ : ನಮ್ಮ ನಿಲುವನ್ನು ಕೇಂದ್ರದ ಮುಂದೆ ತಿಳಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ

ಮೈಸೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಗಡಿ ವಿವಾದದ ಕುರಿತು ಸಿಎಂ ಬೊಮ್ಮಾಯಿ ಸುದ್ದಿಗಾರರ ಜೊತೆ ಮಾತನಾಡಿದ್ದು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ, ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಕೂಡ ಚರ್ಚೆ ನಡೆಸಲಿದ್ದೇನೆ ಎಂದರು. ಬೆಳಗಾವಿ ಗಡಿ … Continue reading ಬೆಳಗಾವಿ ಗಡಿ ವಿವಾದ : ನಮ್ಮ ನಿಲುವನ್ನು ಕೇಂದ್ರದ ಮುಂದೆ ತಿಳಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ