BIGG NEWS : ಒಂದೇ ದಿನಗಳೊಳಗೆ ‘ಮಹಿಳಾ ಆಯೋಗ’ದ ದೂರುಗಳ ತನಿಖೆಗೆ ‘ಸಿಎಂ ಬೊಮ್ಮಾಯಿ’ ಸೂಚನೆ

ಬೆಂಗಳೂರು : ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು 7 ರಿಂದ 8 ಗಂಟೆಯೊಳಗೆ ತನಿಖೆ ಪ್ರಾರಂಭಿಸಬೇಕೆಂದು ಆಯೋಗದ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ನಡೆದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ ಜಾಗೃತಿ ಮೂಡಿಸುವುದು ಅಗತ್ಯ. ಅನ್ಯಾಯ ಆಗುವ ಮೂಲದಿಂದಲೇ ಅರಿವು ಮೂಡಿಸಬೇಕು ಎಂದರು. ಮಹಿಳಾ ಆಯೋಗಕ್ಕೆ … Continue reading BIGG NEWS : ಒಂದೇ ದಿನಗಳೊಳಗೆ ‘ಮಹಿಳಾ ಆಯೋಗ’ದ ದೂರುಗಳ ತನಿಖೆಗೆ ‘ಸಿಎಂ ಬೊಮ್ಮಾಯಿ’ ಸೂಚನೆ