ಉಚಿತ ಕಣ್ಣಿನ ಆಪರೇಷನ್, ಕನ್ನಡಕ ವಿತರಿಸುವ ಯೋಜನೆ ಜನವರಿಯಲ್ಲಿ ಚಾಲನೆ : ಸಿಎಂ ಬೊಮ್ಮಾಯಿ 

ತುಮಕೂರು :   ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ  ಯೋಜನೆ  ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ  ಬೊಮ್ಮಾಯಿ ಹೇಳಿದರು.  ತುಮಕೂರಿನ ಕುಣಿಗಲ್ ನಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದರು. ನಮ್ಮ ಸರ್ಕಾರ ಕಣ್ಣಿನ ಚಿಕಿತ್ಸೆಗೆ ಯೋಜನೆ ರೂಪಿಸಿದೆ, ಈ ಯೋಜನೆ ಜನವರಿಯಲ್ಲಿ ಚಾಲನೆಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ  ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಿದೆ … Continue reading ಉಚಿತ ಕಣ್ಣಿನ ಆಪರೇಷನ್, ಕನ್ನಡಕ ವಿತರಿಸುವ ಯೋಜನೆ ಜನವರಿಯಲ್ಲಿ ಚಾಲನೆ : ಸಿಎಂ ಬೊಮ್ಮಾಯಿ