ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಕೇಂದ್ರದ ಒಪ್ಪಿಗೆ -ಸಿಎಂ ಬೊಮ್ಮಾಯಿ

ಬಳ್ಳಾರಿ: ಆರು ಸಾವಿರ ಕೋಟಿ ರೂ.ಗಳನ್ನು ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಈಗಾಗಲೇ ಕೇಂದ್ರ ಸರ್ಕಾರ ಒಪ್ಪಿದ್ದು, ಬೆಂಗಳೂರಿನ ಫೆರಿಫೆರಲ್ ರಸ್ತೆ ಹಾಗೂ ಕೆರೆಗಳ ಅಭಿವೃದ್ಧಿಗೆ ನಾವು ಕ್ರಮ ವಹಿಸಿದ್ದೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಕೆಆರ್ ಡಿ ಬಿಯಾಗಲಿ ಬಜೆಟ್ ಅನುದಾನವಾಗಲಿ ಯಾವುದಕ್ಕೂ ಕಡಿಮೆ ಮಾಡಿಲ್ಲ ಎಂದರು. ಹೊಸ ಕಾಮಗಾರಿಗಳ ಉದ್ಘಾಟನೆ ಬಗ್ಗೆ ಚಿಂತನೆ ಇದೆಯೇ ಎಂಬ ಬಗ್ಗೆ ಪಕ್ಷದ ಮಟ್ಟದಲ್ಲಿ ಚಿಂತನೆ ಮಾಡಿ ಹೇಳಿದ್ದಾರೆ. ಸರ್ಕಾರದ … Continue reading ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಕೇಂದ್ರದ ಒಪ್ಪಿಗೆ -ಸಿಎಂ ಬೊಮ್ಮಾಯಿ