‘ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್’ : ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಗುಡುಗು

ತುಮಕೂರು : ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಎಂದು ಸಿಎಂ ಬೊಮ್ಮಾಯಿ ( Basavaraj bommai ) ಗುಡುಗಿದ್ದಾರೆ. ತುಮಕೂರಿನ ಕುಣಿಗಲ್ ನಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆ ನಮ್ಮ ನಿರೀಕ್ಷೆ ಮೀರಿ ಮುನ್ನುಗ್ಗುತ್ತಿದೆ, ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು. ಕಾಂಗ್ರೆಸ್ ವಿರುದ್ಧ ಗುಡುಗಿದ ಬೊಮ್ಮಾಯಿ ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದೆ.ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನ್ನು ಬಿಜೆಪಿ ಕ್ಲೀನ್ ಸ್ವಿಪ್ ಮಾಡಲಿದೆ. ರಾಜ್ಯದ ಜನರನ್ನು ದಾರಿ ತಪ್ಪಿಸುವ … Continue reading ‘ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್’ : ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಗುಡುಗು