BREAKING NEWS : ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಆಗಮನ |Basavaraj Bommai
ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ. ‘ಪುನೀತ ಪರ್ವ’ (Puneetha Parva) ಕಾರ್ಯಕ್ರಮಕ್ಕಾಗಿ ಎಲ್ಲ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಸೇರಿದ್ದಾರೆ. ಇದೀಗ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಸಿಎಂ ಜೊತೆ ಸಚಿವ ನಾರಾಯಣ ಗೌಡ, ಸಚಿವ ಅಶ್ವಥ್ ನಾರಾಯಣ್, ಮುರುಗೇಶ್ ನಿರಾಣಿ. ಆನಂದ್ ಸಿಂಗ್ ಮತ್ತಿತರರಿದ್ದಾರೆ. ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳ ಜೊತೆಗೆ ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್ … Continue reading BREAKING NEWS : ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಆಗಮನ |Basavaraj Bommai
Copy and paste this URL into your WordPress site to embed
Copy and paste this code into your site to embed