ಬೆಂಗಳೂರು: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ವಿಚಾರವಾಗಿ ಮಾಜಿ ಶಾಸಕ ಸುರೇಶ್‌ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.

BIGG NEWS: RTPSನಲ್ಲಿ ಭಾರಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ

 

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ ನೋಡಲಿದೆ. ಸಿಎಂ ಬದಲಾವಣೆ ನನಗೆ ಸಂಬಂಧಿಸಿದ ವಿಚಾರ ಅಲ್ಲಎಂದು ಹೇಳಿದ್ದಾರೆ.

Share.
Exit mobile version