ಬೆಂಗಳೂರು: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ವಿಚಾರವಾಗಿ ಮಾಜಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: RTPSನಲ್ಲಿ ಭಾರಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತSee more ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ನೋಡಲಿದೆ. ಸಿಎಂ ಬದಲಾವಣೆ ನನಗೆ ಸಂಬಂಧಿಸಿದ ವಿಚಾರ ಅಲ್ಲಎಂದು ಹೇಳಿದ್ದಾರೆ.
VIDEO | 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಜ್ವಲ್ ರೇವಣ್ಣ ಅವರನ್ನು ಪ್ರಧಾನಿ ಮೋದಿ ಬೆಂಬಲಿಸಿದ್ದಾರೆ: ರಾಹುಲ್ ಗಾಂಧಿ03/05/2024