ರಾಜ್ಯದ ಮೀನುಗಾರರಿಗೆ ಸಿಎಂ ಬೊಮ್ಮಾಯಿ ದೀಪಾವಳಿ ಗಿಫ್ಟ್: ಸಹಾಯಧನ ಯೋಜನೆ 300 ಮೀನುಗಾರರಿಂದ 1000ಕ್ಕೆ ಹೆಚ್ಚಳ

ಬೆಂಗಳೂರು : ಕೇಬಲ್ ನೆಟ್ ಮೂಲಕ ಮೀನುಗಾರಿಕೆ ಮಾಡಲು 3 ಲಕ್ಷ ರೂ.ಗಳ ಸಹಾಯಧನವನ್ನು ಪ್ರಸ್ತುತ 300 ಜನರಿಗೆ ನೀಡುತ್ತಿದ್ದು, ಇದನ್ನು 1000 ಮೀನುಗಾರರಿಗೆ ಸಹಾಯಧನ ಹೆಚ್ಚಿಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಘೋಷಿಸಿದರು. ‘ಚರ್ಮ ಗಂಟು ರೋಗ’ದ ಬಗ್ಗೆ ರೈತರಿಗೊಂಡು ಮಹತ್ವದ ಮಾಹಿತಿ: ಈ ‘ಮನೆಮದ್ದು ಚಿಕಿತ್ಸೆ’ ಮಾಡಿ | Lumpy Skin Disease ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ 2022ನೇ ಸಾಲಿನ ಒಳನಾಡು … Continue reading ರಾಜ್ಯದ ಮೀನುಗಾರರಿಗೆ ಸಿಎಂ ಬೊಮ್ಮಾಯಿ ದೀಪಾವಳಿ ಗಿಫ್ಟ್: ಸಹಾಯಧನ ಯೋಜನೆ 300 ಮೀನುಗಾರರಿಂದ 1000ಕ್ಕೆ ಹೆಚ್ಚಳ