BREAKING NEWS: ದಿಢೀರ್ ಸಿಎಂ ಬೊಮ್ಮಾಯಿಯವರ ಇಂದಿನ ಧಾರವಾಡ ಮತ್ತು ನಾಳೆಯ ಹಾವೇರಿ ಜಿಲ್ಲಾ ಪ್ರವಾಸ ರದ್ದು

ಬೆಂಗಳೂರು: ರಾಜ್ಯಾಧ್ಯಂತ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿಯುಂಟಾಗಿದೆ. ಪರಿಹಾರ ಕಾಮಗಾರಿ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳಿಗೆ ಚುರುಕು ನೀಡುವ ಸಲುವಾಗಿ, ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಇಂದು ಸಂಜೆ ಧಾರವಾಡ ಮತ್ತು ನಾಳೆ ಹಾವೇರಿ ಜಿಲ್ಲಾ ಪ್ರವಾಸ ನಿಗದಿ ಪಡಿಸಲಾಗಿತ್ತು. ಇದೀಗ ಈ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ. BIG NEWS: ರಾಜ್ಯ ಸರ್ಕಾರದಿಂದ ಏತ ನೀರಾವರಿ ಯೋಜನೆಗಳ ಕಾರ್ಯಾಚರಣೆ, ನಿರ್ವಹಣೆಯ ಕರಡು ನೀತಿ, ಮಾರ್ಗಸೂಚಿಗೆ ಅನುಮೋದನೆ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ … Continue reading BREAKING NEWS: ದಿಢೀರ್ ಸಿಎಂ ಬೊಮ್ಮಾಯಿಯವರ ಇಂದಿನ ಧಾರವಾಡ ಮತ್ತು ನಾಳೆಯ ಹಾವೇರಿ ಜಿಲ್ಲಾ ಪ್ರವಾಸ ರದ್ದು