Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಹೆಣ್ಣು ಮಕ್ಕಳ’ ಉನ್ನತ ಶಿಕ್ಷಣಕ್ಕೆ ಸಹಾಯಹಸ್ತ : ಪ್ರತಿ ವರ್ಷ 30 ಸಾವಿರ ರೂ. `ವಿದ್ಯಾರ್ಥಿ ವೇತನ’ ಘೋಷಿಸಿದ ಅಜೀಂ ಪ್ರೇಮ್ ಜಿ ಫೌಂಡೇಶನ್.!

17/05/2025 5:39 AM

BIG NEWS: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ, ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡ ನೆಲಸಮಗೊಳಿಸಿ: ರಾಜ್ಯ ಸರ್ಕಾರ ಆದೇಶ

17/05/2025 5:35 AM

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದ `CM’: ಆರ್ಟಿಕಲ್ 163 ಅಡಿ ಅಧಿಕಾರ ಚಲಾವಣೆಗೆ ಸಿದ್ಧತೆ!
KARNATAKA

ಇಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದ `CM’: ಆರ್ಟಿಕಲ್ 163 ಅಡಿ ಅಧಿಕಾರ ಚಲಾವಣೆಗೆ ಸಿದ್ಧತೆ!

By kannadanewsnow5722/08/2024 9:19 AM

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಖಂಡಿಸುವಂತ ನಿರ್ಧಾರವನ್ನು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಬೆನ್ನಲ್ಲೇ ಆಗಸ್ಟ್.22ರ ಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿಎಂ ಸಿದ್ಧರಾಮಯ್ಯ ಕರೆದಿದ್ದಾರೆ.

ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗಸ್ಟ್.22ರ ಗುರುವಾರ ಸಂಜೆ.4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ.

 ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಗಸ್ಟ್.22ರಂದು ನಡೆಸಿದ ಬಳಿಕ, ಶಾಸಕರ ಅಭಿಪ್ರಾಯವನ್ನು ಪಡೆದು, ಆಗಸ್ಟ್.23ರಂದು ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿರುವಂತ ಅವರು, ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.

ಇನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ,  ಸಂವಿಧಾನದ ವಿಧಿ 163 ಅಡಿ ಇರುವ ಅಧಿಕಾರ ಚಲಾಯಿಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಇದರ ಅಡಿ ರಾಜ್ಯಪಾಲರ ಬಳಿ ಬಾಕಿ ಇರುವ ಪ್ರಾಸಿಕ್ಯೂಷನ್ ಅರ್ಜಿಗಳ ವಿಲೇವಾರಿಗೆ ಸಲಹೆ ನೀಡಲಿದೆ ಎನ್ನಲಾಗಿದೆ. ಈ ಮೂಲಕ ಬಿಜೆಪಿ, ಜೆಡಿಎಸ್ ನಾಯಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ.

CM calls legislature party meeting at 4 pm today prepares for exercise of power under Article 163 ಇಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದ `CM': ಆರ್ಟಿಕಲ್ 163 ಅಡಿ ಅಧಿಕಾರ ಚಲಾವಣೆಗೆ ಸಿದ್ಧತೆ!
Share. Facebook Twitter LinkedIn WhatsApp Email

Related Posts

BIG NEWS : `ಹೆಣ್ಣು ಮಕ್ಕಳ’ ಉನ್ನತ ಶಿಕ್ಷಣಕ್ಕೆ ಸಹಾಯಹಸ್ತ : ಪ್ರತಿ ವರ್ಷ 30 ಸಾವಿರ ರೂ. `ವಿದ್ಯಾರ್ಥಿ ವೇತನ’ ಘೋಷಿಸಿದ ಅಜೀಂ ಪ್ರೇಮ್ ಜಿ ಫೌಂಡೇಶನ್.!

17/05/2025 5:39 AM1 Min Read

BIG NEWS: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ, ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡ ನೆಲಸಮಗೊಳಿಸಿ: ರಾಜ್ಯ ಸರ್ಕಾರ ಆದೇಶ

17/05/2025 5:35 AM5 Mins Read

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM1 Min Read
Recent News

BIG NEWS : `ಹೆಣ್ಣು ಮಕ್ಕಳ’ ಉನ್ನತ ಶಿಕ್ಷಣಕ್ಕೆ ಸಹಾಯಹಸ್ತ : ಪ್ರತಿ ವರ್ಷ 30 ಸಾವಿರ ರೂ. `ವಿದ್ಯಾರ್ಥಿ ವೇತನ’ ಘೋಷಿಸಿದ ಅಜೀಂ ಪ್ರೇಮ್ ಜಿ ಫೌಂಡೇಶನ್.!

17/05/2025 5:39 AM

BIG NEWS: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ, ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡ ನೆಲಸಮಗೊಳಿಸಿ: ರಾಜ್ಯ ಸರ್ಕಾರ ಆದೇಶ

17/05/2025 5:35 AM

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM
State News
KARNATAKA

BIG NEWS : `ಹೆಣ್ಣು ಮಕ್ಕಳ’ ಉನ್ನತ ಶಿಕ್ಷಣಕ್ಕೆ ಸಹಾಯಹಸ್ತ : ಪ್ರತಿ ವರ್ಷ 30 ಸಾವಿರ ರೂ. `ವಿದ್ಯಾರ್ಥಿ ವೇತನ’ ಘೋಷಿಸಿದ ಅಜೀಂ ಪ್ರೇಮ್ ಜಿ ಫೌಂಡೇಶನ್.!

By kannadanewsnow5717/05/2025 5:39 AM KARNATAKA 1 Min Read

ಬೆಂಗಳೂರು: ಹೆಣ್ಣು ಮಕ್ಕಳ ಶಿಕ್ಷಣ ಉತ್ತೇಜಿಸುವ ಉದ್ದೇಶದಿಂದ ಅಜೀಂ ಪ್ರೇಮ್ ಜಿ ಫೌಂಡೇಶನ್ ಉನ್ನತ ಶಿಕ್ಷಣ ವ್ಯಾಸಂಗ ಮಾಡುಉವ ವಿದ್ಯಾರ್ಥಿನಿಯರಿಗೆ…

BIG NEWS: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ, ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡ ನೆಲಸಮಗೊಳಿಸಿ: ರಾಜ್ಯ ಸರ್ಕಾರ ಆದೇಶ

17/05/2025 5:35 AM

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.