BIGG NEWS: ಕಾಂಗ್ರೆಸ್‌ ಪೇ ಸಿಎಂ ಅಭಿಯಾನಕ್ಕೆ ಸಿಎಂ ಕೌಂಟರ್‌ ; ಕೊನೆಗೂ ಸತ್ಯಕ್ಕೆ ಜಯ ಸಿಗುತ್ತೆ ಎಂದ CM ಬೊಮ್ಮಾಯಿ

ಬೆಂಗಳೂರು: ಇಂದು ಮಳೆಗಾಲ ಅಧಿವೇಶನ ಅಂತ್ಯಗೊಂಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, ಎರಡು ಅಧಿವೇಶನ ನಡೆದಿದೆ. ಸದನದಲ್ಲಿ ಅತಿವೃಷ್ಟಿ ಬಗ್ಗೆ ಚರ್ಚೆ ನಡೆಸಲಾಯಿತು. ವಿಪಕ್ಷದವರು ಎತ್ತಿರುವ ವಿಚಾರಗಳು ಅವರಿಗೇ ತಿರುಗೇಟು ಆಗಿದೆ ಎಂದರು. BIGG NEWS: SCST,OBC ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ಘೋಷಣೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಪತ್ರದ ಬಗ್ಗೆ ಈಗಾಗಲೇ ಉತ್ತರಿಸಿದ್ದೇನೆ. ಗುತ್ತಿಗೆದಾರರ ಸಂಘಕ್ಕೆ ಈಗಲೂ ನಾನು ಕೇಳುತ್ತೇನೆ ದಾಖಲೆ ಕೊಡಿ ಅಂತಾ. ದಾಖಲೆ ಕೊಟ್ಟರೆ … Continue reading BIGG NEWS: ಕಾಂಗ್ರೆಸ್‌ ಪೇ ಸಿಎಂ ಅಭಿಯಾನಕ್ಕೆ ಸಿಎಂ ಕೌಂಟರ್‌ ; ಕೊನೆಗೂ ಸತ್ಯಕ್ಕೆ ಜಯ ಸಿಗುತ್ತೆ ಎಂದ CM ಬೊಮ್ಮಾಯಿ