ಬೆಂಗಳೂರು ಕಾಲ್ತುಳಿತ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಬೇಕು: HDK ಆಗ್ರಹ

ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ. ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ … Continue reading ಬೆಂಗಳೂರು ಕಾಲ್ತುಳಿತ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಬೇಕು: HDK ಆಗ್ರಹ