BIG NEWS: ‘ಸಿಎಂ, ಡಿಸಿಎಂ’ ಎಲ್ಲಾ ರೀತಿ ಸಹಕಾರ ನೀಡುತ್ತಿದ್ದಾರೆ: ಗುತ್ತಿಗೆ ಕಮೀಷನ್ ಆರೋಪ ಮಾಡಿದ್ದ ‘ಕೆಂಪಣ್ಣ ಉಲ್ಟಾ’

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದಂತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧವೂ ಮಾಡಿದ್ದರು. ಆದ್ರೇ ಇದೀಗ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹಕಾರ ನೀಡುತ್ತಿದ್ದಾರೆ ಎಂಬುದಾಗಿ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರವನ್ನು ಗುತ್ತಿಗೆದಾರರಿಗೆ ನೀಡುತ್ತಿದ್ದಾರೆ. ಶೀಘ್ರವೇ ಬಿಬಿಎಂಪಿಯ ಬಾಕಿ ಬಿಲ್ ಕೂಡ ಬಿಡುಗಡೆ ಮಾಡೋದಾಗಿ ಭರವಸೆ ನೀಡಿದ್ದಾರೆ ಎಂದರು. ರಾಜ್ಯ ಸರ್ಕಾರದಿಂದ … Continue reading BIG NEWS: ‘ಸಿಎಂ, ಡಿಸಿಎಂ’ ಎಲ್ಲಾ ರೀತಿ ಸಹಕಾರ ನೀಡುತ್ತಿದ್ದಾರೆ: ಗುತ್ತಿಗೆ ಕಮೀಷನ್ ಆರೋಪ ಮಾಡಿದ್ದ ‘ಕೆಂಪಣ್ಣ ಉಲ್ಟಾ’