ರಾಜ್ಯಾಧ್ಯಂತ ನಿರ್ಮಿಸಿರುವ ಅನಧಿಕೃತ ಕಟ್ಟಡ ಮಾಲೀಕರಿಗೆ ವಿದ್ಯುತ್, ನೀರಿನ ಸಂಪರ್ಕ ಕುರಿತಂತೆ ಸಿಎಂ ಮಹತ್ವದ ಮಾಹಿತಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಇರುವ ಸಮಸ್ಯೆಗಳ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಆ ಸಭೆಯಲ್ಲಿ ಚರ್ಚಿಸಲಾದಂತ ವಿಷಯಗಳ ಪ್ರಮುಖ ಹೈಲೈಟ್ಸ್ ಮುಂದಿದೆ. ದಿನಾಂಕ: 17-12-2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ … Continue reading ರಾಜ್ಯಾಧ್ಯಂತ ನಿರ್ಮಿಸಿರುವ ಅನಧಿಕೃತ ಕಟ್ಟಡ ಮಾಲೀಕರಿಗೆ ವಿದ್ಯುತ್, ನೀರಿನ ಸಂಪರ್ಕ ಕುರಿತಂತೆ ಸಿಎಂ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed