‘ಕಡ್ಲೆಕಾಯಿ, ಸೌತೆಕಾಯಿ ಮಾರುವವರ ವಿರುದ್ಧ ನಿಮ್ಮ ದೌರ್ಜನ್ಯ’ : ‘PFI’ ಬ್ಯಾನ್ ವಿಚಾರಕ್ಕೆ ಸಿಎಂ ಇಬ್ರಾಹಿಂ ವಾಗ್ಧಾಳಿ
ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್ ಸ್ವಾಗತಿಸಿದೆ. ಆದರೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ( CM ibrahim) ಎಲ್ಲರಿಗೂ ಒಂದೇ ಕಾನೂನು ಮಾಡಲಿ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಮತೀಯ ಸಂಘಟನೆ ಕೇವಲ ಪಿಎಫ್ಐ ಅಷ್ಟೇನಾ..? ಶ್ರೀರಾಮಸೇಮೆ ಆರ್ ಎಸ್ ಎಸ್ ಅಲ್ವಾ ಎಲ್ಲರಿಗೂ ಒಂದೇ ಕಾನೂನು ಇರಬೇಕು, … Continue reading ‘ಕಡ್ಲೆಕಾಯಿ, ಸೌತೆಕಾಯಿ ಮಾರುವವರ ವಿರುದ್ಧ ನಿಮ್ಮ ದೌರ್ಜನ್ಯ’ : ‘PFI’ ಬ್ಯಾನ್ ವಿಚಾರಕ್ಕೆ ಸಿಎಂ ಇಬ್ರಾಹಿಂ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed