‘ಸಿಎಂ ಜನಸ್ಪಂದನ’ ಕಾರ್ಯಕ್ರಮ ಕೇವಲ ಚುನಾವಣಾ ಸಮಯದ ‘ನಗೆನಾಟಕ’ – ರವಿಕೃಷ್ಣಾರೆಡ್ಡಿ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಇಂತಹ ಸಿಎಂ ಜನಸ್ಪಂದನ ಕಾರ್ಯಕ್ರಮ ಕೇವಲ ಚುನಾವಣಾ ಸಮಯದ ನಗೆನಾಟಕ ಎಂಬುದಾಗಿ ಕರ್ನಾಟಕ ರಾಷ್ಟ್ರಸಮಿತಿಯ ಅಧ್ಯಕ್ಷ ರವಿಕೃಷ್ಠಾರೆಡ್ಡಿ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಅದಕ್ಷತೆಯಿಂದ ಕೆಲಸ ಮಾಡುವಾಗ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ಮೊದಲು ಸರಿಮಾಡಿ ಅಥವಾ ಶಿಕ್ಷೆಗೆ ಒಳಪಡಿಸಬೇಕು ಎಂದಿದ್ದಾರೆ. ಆಡಳಿತದಲ್ಲಿ ಪಾರದರ್ಶಕತೆ ತರಲು ಪ್ರಯತ್ನಿಸದೇ, ಜನರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಖರ್ಚು ಮಾಡಿ, ಜನಸ್ಪಂದನ ಕಾರ್ಯಕ್ರಮ ಮಾಡುವುದು ಕೇವಲ … Continue reading ‘ಸಿಎಂ ಜನಸ್ಪಂದನ’ ಕಾರ್ಯಕ್ರಮ ಕೇವಲ ಚುನಾವಣಾ ಸಮಯದ ‘ನಗೆನಾಟಕ’ – ರವಿಕೃಷ್ಣಾರೆಡ್ಡಿ