ಹರಿಯಾಣ ಉಪಚುನಾವಣೆ ಹಿನ್ನೆಲೆ : ನಾಳೆ ಆದಂಪುರದಲ್ಲಿ ರೋಡ್ ಶೋ ನಡೆಸಲಿರುವ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ನವೆಂಬರ್ 3 ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯ ಪ್ರಚಾರದ ಅಂತಿಮ ದಿನವಾದ ಅಕ್ಟೋಬರ್ 31 ರಂದು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹರಿಯಾಣದ ಆದಂಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಗುಜರಾತ್ ಕೇಬಲ್ ಬ್ರಿಡ್ಜ್ ದುರಂತ : ಸಂತಾಪ ಸೂಚಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |Cable Bridge Collapses ನವೆಂಬರ್ 1 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬಿಜೆಪಿ ರ್ಯಾಲಿಯನ್ನು ಆಯೋಜಿಸಲಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಅರವಿಂದ್‌ … Continue reading ಹರಿಯಾಣ ಉಪಚುನಾವಣೆ ಹಿನ್ನೆಲೆ : ನಾಳೆ ಆದಂಪುರದಲ್ಲಿ ರೋಡ್ ಶೋ ನಡೆಸಲಿರುವ ಸಿಎಂ ಅರವಿಂದ್ ಕೇಜ್ರಿವಾಲ್