ಸಿಎಂ ಮಾಧ್ಯಮ ಸಂಜೀವಿನಿ ಯೋಜನೆ ಷರತ್ತು ಸಡಿಲಿಕೆಗೆ ‘ಕೆ.ಪಿ ಪ್ರಭಾಕರ್’ಗೆ ಕೆಯುಡಬ್ಲೂಜೆ ಮನವಿ

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸಡಿಲಿಸಿ, ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಲ್ಲಿ ಮನವಿ ಮಾಡಿದೆ. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ವಿಧಾನಸೌಧದಲ್ಲಿ ಭೇಟಿ ಮಾಡಿದ ನಿಯೋಗ, ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಹೆಚ್ಚು ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ ಎನ್ನುವ ವಿಷಯವನ್ನು ಅವರ ಗಮನಕ್ಕೆ ತಂದಿತು. ವಾರ್ತಾ ಇಲಾಖೆಯಲ್ಲಿ ಮಾಧ್ಯಮ … Continue reading ಸಿಎಂ ಮಾಧ್ಯಮ ಸಂಜೀವಿನಿ ಯೋಜನೆ ಷರತ್ತು ಸಡಿಲಿಕೆಗೆ ‘ಕೆ.ಪಿ ಪ್ರಭಾಕರ್’ಗೆ ಕೆಯುಡಬ್ಲೂಜೆ ಮನವಿ