ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರಮಾಪ್ತರಾಗಿದ್ದಂತ ಜಿ.ವಿ ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಕಾಂಗ್ರೆಸ್ ಪಕ್ಷದಿಂದ 6 ವರ್ಷ ಜಿ.ವಿ ಸೀತಾರಾಮ್ ಉಚ್ಚಾಟಿಸಲಾಗಿದೆ. ಜಿ ವಿ ಸೀತಾರಾಮ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸಹ ರದ್ದುಗೊಳಿಸಲಾಗಿದೆ. ಉಚ್ಚಾಟನೆಗೊಳಿಸಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಆದೇಶಿಸಲಾಗಿದೆ.
ಅಂದಹಾಗೇ ಒಕ್ಕಲಿಗ ಸಮುದಾಯದ ಬಗ್ಗೆ ಅವಾಚ್ಯ ಶಬ್ದ ಬಳಸಿ ಜಿ.ವಿ ಸೀತಾರಾಮ್ ಮಾತನಾಡಿದ್ದರು. ಕಾಂಗ್ರೆಸ್ ಮಾಜಿ ವಕ್ತಾರ, ಸಿಎಂ ಪರಮಾಪ್ತರಾಗಿದ್ದಂತ ಸೀತಾರಾಮ್ ಇದೀಗ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್
ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು