BREAKING: ಕೊನೆಗೂ ‘ರಾಜ್ಯ ಸರ್ಕಾರ’ಕ್ಕೆ ‘ಜಾತಿಗಣತಿ ವರದಿ’ ಸಲ್ಲಿಸಿದ ‘ಹಿಂದುಳಿದ ಆಯೋಗದ ಅಧ್ಯಕ್ಷ’.!

ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರಕ್ಕೆ ಇಂದು ಜಾತಿಗಣತಿ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಇಂತಹ ಜಾತಿಗಣತಿ ವರದಿಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವೀಕರಿಸಿದರು. ಇಂದು ವಿಧಾನಸೌಧಕ್ಕೆ ತೆರಳಿದಂತ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಜಾತಿಗಣತಿ ವರದಿಯನ್ನು ಸಲ್ಲಿಸಿದರು. ತೀವ್ರ ವಿರೋಧದ ನಡುವೆಯೂ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾತಿಗಣತಿ ವರದಿಯನ್ನು ಸ್ವೀಕರಿಸಿದರು. ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ … Continue reading BREAKING: ಕೊನೆಗೂ ‘ರಾಜ್ಯ ಸರ್ಕಾರ’ಕ್ಕೆ ‘ಜಾತಿಗಣತಿ ವರದಿ’ ಸಲ್ಲಿಸಿದ ‘ಹಿಂದುಳಿದ ಆಯೋಗದ ಅಧ್ಯಕ್ಷ’.!