Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಶಾಲೆಯಲ್ಲಿ ಶುಲ್ಕ ಕಟ್ಟದಿದ್ದಕ್ಕೆ ಕಿರುಕುಳ : ವಿಷ ಸೇವಿಸಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ.!

DK Shivakumar : ಸಾಮಾನ್ಯ ಕೃಷಿ ಹಿನ್ನೆಲೆಯಿಂದ ಮುಖ್ಯಮಂತ್ರಿ ಗದ್ದುಗೆಯವರೆಗೆ ಡಿ ಕೆ ಶಿವಕುಮಾರ್ ನಡೆದು ಬಂದ ಹಾದಿ

ಟ್ರಂಪ್ ಮತ್ತು ನೆತನ್ಯಾಹು ರಾಜತಾಂತ್ರಿಕ ಮಾತುಕತೆ

ನೀನು ಹುಚ್ಚ, ನೆತನ್ಯಾಹು ವಿರುದ್ಧ ಟ್ರಂಪ್‌ ಕೆಂಡಾಮಂಡಲ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ: ಒಂದೇ ದಿನದಲ್ಲಿ ಬಡ ಕುಟುಂಬಕ್ಕೆ ಸೈಟ್ ಮಂಜೂರು | CM Siddaramaiah
KARNATAKA

BIGG NEWS: ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ: ಒಂದೇ ದಿನದಲ್ಲಿ ಬಡ ಕುಟುಂಬಕ್ಕೆ ಸೈಟ್ ಮಂಜೂರು | CM Siddaramaiah

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಿನ್ನೆ ಮಹಿಳೆಯೊಬ್ಬರು ಭೇಟಿಯಾಗಿ, ತನಗೆ ನಿವೇಶನ ಇಲ್ಲ. ಗಂಡ ಮತ್ತು ಇಬ್ಬರು ಮಕ್ಕಳಿದ್ದಾರೆ. ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗುತ್ತಿದೆ ಎಂಬುದಾಗಿ ಅಲವತ್ತುಕೊಂಡು, ನಿವೇಶನಕ್ಕೆ ಮನವಿ ಮಾಡಿದ್ದರು. ಅವರು ಮನವಿ ಮಾಡಿದಂತ ಒಂದೇ ದಿನದಲ್ಲಿ ನಿವೇಶನ ಮಂಜೂರು ಮಾಡಿ ಆದೇಶಿಸಲಾಗಿದೆ.

ಈ ಸಂಬಂಧ ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ಪೌರಾಯುಕ್ತರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ದಿನಾಂಕ 02-12-2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತುಮಕೂರಿಗೆ ಭೇಟಿ ನೀಡಿದಂತ ಸಂದರ್ಭದಲ್ಲಿ ರಾಬಿಯಾ ಕೋಂ ಅಸ್ಲಂ ಪಾಷಾ ಎಂಬುವರು ತಾತ್ಕಾಲಿಕ ನಿವೇಶನ ಕೋರಿ ಮನವಿ ಸಲ್ಲಿಸಿದ್ದರು.

ಅವರು ಸಲ್ಲಿಸಿದಂತ ಮನವಿಯಲ್ಲಿ ತಾನು ಶಿರಾ ಟೌನ್ ನಿವಾಸಿಯಾಗಿದ್ದು, ಕಡು ಬಡವರಾಗಿದ್ದೇವೆ. ಗಂಡ ಮತ್ತು ಎರಡು ಪುಟ್ಟ ಮಕ್ಕಳನ್ನು ನೋಡಿಕೊಂಡು ಬಾಡಿಗೆ ಕಟ್ಟಲು ಸಾಧ್ಯವಿಲ್ಲದ ಕಾರಣ ತಾತ್ಕಾಲಿಕವಾಗಿ ನಿವೇಶನವನ್ನು ಕಲ್ಪಿಸುವಂತೆ ಕೋರಿದ್ದರು ಎಂದಿದ್ದಾರೆ.

ಸದರಿ ಕೋರಿಯನ್ನು ಶಿರಾ ಆಶ್ರಯ ಸಮಿತಿಯ ಸಭೆಯಲ್ಲಿ ಪರಿಗಣಿಸಿ, ಶಿರಾ ನಗರದ ಸರ್ವೆ ನಂಬಬರ್.100ರಲ್ಲಿ ನಗರ ಆಶ್ರಯ ಯೋಜನೆಯಡಿ ರಚಿಸಲಾಗಿರುವ ನಿವೇಶನಗಳ ಪೈಕಿ 20×30 ಅಳತೆಯ ಒಂದು ನಿವೇಶವನ್ನು ಸದರಿಯವರಿಗೆ ಹಂಚಿಕೆ ಮಾಡಲು ಠರಾವು ಅಂಗೀಕರಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಇವರು ರಾಜೀವ್ ಗಾಂಧಿ ವಸತಿ ನಿಗಮ, ಬೆಂಗಳೂರು ಇವರಿಗೆ ದಾಖಲೆಗಳನ್ನು ಸಲ್ಲಿಸಿ ನಿಯಮಾನುಸಾರ ಹಕ್ಕು ಪತ್ರ ಸೃಜಿಸಿ, ವಿತರಿಸಲು ಕ್ರಮವಹಿಸಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಒಟ್ಟಾರೆಯಾಗಿ ನಿನ್ನೆ ಮುಖ್ಯಮಂತ್ರಿಗಳಿಗೆ ಬಡ ಕುಟುಂಬದ ಮಹಿಳೆ ತನಗೆ ನಿವೇಶನವಿಲ್ಲ. ಬಾಡಿಗೆ ಮನೆಯಲ್ಲಿ ಇದ್ದೀವಿ. ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗುತ್ತಿದೆ ಎಂಬುದಾಗಿ ಗೋಳಾಡುತ್ತಲೇ ಸಿದ್ಧರಾಮಯ್ಯಗೆ ಮನವಿ ನೀಡಿದ್ದರು. ನಿವೇಶನ ನೀಡಿ, ಮನೆ ಮಂಜೂರು ಮಾಡಿಸಿಕೊಡುವಂತೆಯೂ ಮನವಿಯಲ್ಲಿ ಕೋರಿದ್ದರು. ಈ ಮನವಿಗೆ ಮಾನವೀಯತೆಯನ್ನು ಮೆರೆದಂತ ಸಿಎಂ ಸಿದ್ಧರಾಮಯ್ಯ ಒಂದೇ ದಿನದಲ್ಲಿ ಸೈಟ್ ಮಂಜೂರು ಮಾಡಿ ಆದೇಶಿಸಿದ್ದಾರೆ.

ಕೈಗಾರಿಕಾ ಘಟಕದ ಶೇಖರಣಾ ಟ್ಯಾಂಕರ್ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ದುರ್ಮರಣ

BREAKING: ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

DK Shivakumar : ಸಾಮಾನ್ಯ ಕೃಷಿ ಹಿನ್ನೆಲೆಯಿಂದ ಮುಖ್ಯಮಂತ್ರಿ ಗದ್ದುಗೆಯವರೆಗೆ ಡಿ ಕೆ ಶಿವಕುಮಾರ್ ನಡೆದು ಬಂದ ಹಾದಿ

7 Mins Read

BREAKING : ನಾಳೆ `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

1 Min Read
ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

2 Mins Read
Recent News

SHOCKING : ಶಾಲೆಯಲ್ಲಿ ಶುಲ್ಕ ಕಟ್ಟದಿದ್ದಕ್ಕೆ ಕಿರುಕುಳ : ವಿಷ ಸೇವಿಸಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ.!

DK Shivakumar : ಸಾಮಾನ್ಯ ಕೃಷಿ ಹಿನ್ನೆಲೆಯಿಂದ ಮುಖ್ಯಮಂತ್ರಿ ಗದ್ದುಗೆಯವರೆಗೆ ಡಿ ಕೆ ಶಿವಕುಮಾರ್ ನಡೆದು ಬಂದ ಹಾದಿ

ಟ್ರಂಪ್ ಮತ್ತು ನೆತನ್ಯಾಹು ರಾಜತಾಂತ್ರಿಕ ಮಾತುಕತೆ

ನೀನು ಹುಚ್ಚ, ನೆತನ್ಯಾಹು ವಿರುದ್ಧ ಟ್ರಂಪ್‌ ಕೆಂಡಾಮಂಡಲ

Enforcement Directorate corporate investigation and search operations in Mumbai and Delhi locations

BREAKING : ವೇದಾಂತ ಗ್ರೂಪ್ ಕಚೇರಿಗಳ ಮೇಲೆ ಇಡಿ ದಾಳಿ

State News
KARNATAKA

DK Shivakumar : ಸಾಮಾನ್ಯ ಕೃಷಿ ಹಿನ್ನೆಲೆಯಿಂದ ಮುಖ್ಯಮಂತ್ರಿ ಗದ್ದುಗೆಯವರೆಗೆ ಡಿ ಕೆ ಶಿವಕುಮಾರ್ ನಡೆದು ಬಂದ ಹಾದಿ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 7 Mins Read

ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಧೀಮಂತ ಸಂಘಟನಾ ಚತುರ ಎಂದು ಗುರುತಿಸಿಕೊಂಡಿರುವ ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು…

BREAKING : ನಾಳೆ `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.