ರಾಜ್ಯದ ‘1,80,253 ಬಡ ಕುಟುಂಬ’ಗಳಿಗೆ ಮನೆ ಕಲ್ಪಿಸುವುದಾಗಿ ‘ಸಿಎಂ ಸಿದ್ಧರಾಮಯ್ಯ’ ಘೋಷಣೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಕ್ಕೆ ಬಡವರ ಪರ ಕಾಳಜಿ ಇದೆ. ಆದಕ್ಕಾಗಿಯೇ ಗ್ಯಾರಂಟಿ ಆರ್ಥಿಕ ಹೊರೆ ನಡುವೆಯೂ 1,80,253 ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆ ಆರ್ ಪುರದ ನಗರೇಶ್ವರ ನಾಗೇನಹಳ್ಳಿ ಬಳಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ರಾಜ್ಯಾ ದ್ಯಂತ ಏಕ ಕಾಲದಲ್ಲಿ 36.789 ಮನೆಗಳ ಹಂಚಿಕೆಗೆ ಚಾಲನೆ ನೀಡಿ ಮಾತನಾಡಿ, ಬಡವರು ಸಂಕಷ್ಟ ದಲ್ಲಿದ್ದಾರೆ ಎಂದು ಜಮೀರ್ ಅಹಮದ್ … Continue reading ರಾಜ್ಯದ ‘1,80,253 ಬಡ ಕುಟುಂಬ’ಗಳಿಗೆ ಮನೆ ಕಲ್ಪಿಸುವುದಾಗಿ ‘ಸಿಎಂ ಸಿದ್ಧರಾಮಯ್ಯ’ ಘೋಷಣೆ