Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS: ರಾಜ್ಯದಲ್ಲಿ ಅನುದಾನಿತ ದಿನದಿಂದಲೇ ಶಿಕ್ಷಕರು ವೇತನಕ್ಕೆ ಅರ್ಹರು: ಹೈಕೋರ್ಟ್ ಮಹತ್ವದ ತೀರ್ಪು

28/01/2026 3:03 PM

ಅಜಿತ್ ಪವಾರ್ ಅವರಿದ್ದ ವಿಮಾನ ಮೊದಲ ಲ್ಯಾಂಡಿಂಗ್ ವಿಫಲದ ನಂತ್ರ ರನ್ ವೇ 11ರಲ್ಲಿ ಇಳಿಸಲು ಅನುಮತಿ: ಕೇಂದ್ರ ಸರ್ಕಾರ ಸ್ಪಷ್ಟನೆ

28/01/2026 2:50 PM

IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಅನುಕಂಪದಡಿ 92,500 ವೇತನದ ನೌಕರಿ ಕೊಟ್ಟ ಸರ್ಕಾರ

28/01/2026 2:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸವದತ್ತಿ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ತಿರುಪತಿ ಮಾದರಿಯಲ್ಲಿ ಸೌಲಭ್ಯ: ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

BREAKING: ಸವದತ್ತಿ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ತಿರುಪತಿ ಮಾದರಿಯಲ್ಲಿ ಸೌಲಭ್ಯ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0913/10/2024 4:48 PM

ಸವದತ್ತಿ : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆಯಲ್ಲಿ ಸವದತ್ತಿ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ತಿರುಪತಿ ಮಾದರಿಯಲ್ಲೇ ಸೌಲಭ್ಯ ಕಲ್ಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದರು.

ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು.

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದ ಮುಖ್ಯಮಂತ್ರಿ ಸಿದ್ದರಮಯ್ಯ ಅವರು ಪ್ರಮುಖ ಸಲಹೆ/ಸೂಚನೆಗಳನ್ನು ನೀಡಿದರು.

*ರೇಣುಕಾ ಯಲ್ಲಮ್ಮ ದೇವಿ ಸನ್ನಿದಿಗೆ ಬರುವ ಭಕ್ತರೆಲ್ಲರಿಗೂ ತಾಯಿಯ ದರ್ಶನ ಕಡ್ಡಾಯವಾಗಿ ಸಿಗುವ ವ್ಯವಸ್ಥೆಯನ್ನು ಪ್ರಥಮ ಆಧ್ಯತೆಯಲ್ಲಿ ಒದಗಿಸಬೇಕು.

*ಭಕ್ತಾದಿಗಳ ಆರೋಗ್ಯಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಶೌಚಾಲಯ, ಕುಡಿಯುವ ನೀರು, ವಿದ್ಯುತ್, ಉಳಿಯಲು ಅಚ್ಚುಕಟ್ಟುತನದ ವ್ಯವಸ್ಥೆಯನ್ನು ಕಲ್ಪಿಸಬೇಕು. ತಿರುಪತಿ ಮಾದರಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಬೇಕು.

*ಸಮರ್ಪಕ ವ್ಯವಸ್ಥೆ ಕಲ್ಪಿಸಿ ದೇವಿಯ ದರ್ಶನದ ಖಾತ್ರಿ ಆದರೆ ಭಕ್ತರು ಮತ್ತು ಪ್ರವಾಸಿಗರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದರು.

*ತಾಯಿ ಯಲ್ಲಮ್ಮ ದರ್ಶನಕ್ಕೆ ಬಡವರು, ಶ್ರಮಿಕರು, ತಳ ಸಮುದಾಯದವರು, ಮಹಿಳೆಯರು ಮತ್ತು ದುಡಿಯುವ ವರ್ಗದವರೇ ಹೆಚ್ಚಾಗಿ ಬರುವ ಕ್ಷೇತ್ರ ಇದು.

*ಸೌಕರ್ಯ ಅಚ್ಚುಕಟ್ಟಾಗಿದ್ದರೆ ಕ್ಷೇತ್ರದ ಆದಾಯವೂ ಹೆಚ್ಚಾಗುತ್ತದೆ. ಈ ಆದಾಯದಿಂದ ಭಕ್ತರಿಗೆ ಇನ್ನೂ ಹೆಚ್ಚಿನ ಮೂಲಭೂತ ಸವಲತ್ತು ಒದಗಿಸಬಹುದು.

*ಕ್ಷೇತ್ರ ಆಕರ್ಷಣೀಯವಾಗಿರಬೇಕು.

*ಎತ್ತಿನಗಾಡಿಯಲ್ಲಿ ಅತಿ ಹೆಚ್ಚು ಪ್ರಮಾಣದ ಭಕ್ತರು ಆಗಮಿಸುವುದರಿಂದ ಕಾರು, ಬೈಕುಗಳ ಜೊತೆಗೆ ಎತ್ತಿನಗಾಡಿ ನಿಲ್ಲಿಸಲು ವ್ಯವಸ್ಥೆ ಕಲ್ಪಿಸಬೇಕು. ಎತ್ತು, ಹಸುಗಳಿಗೆ ಉತ್ತಮ ಮೇವು-ನೀರು-ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಪೂರಕವಾಗಿ ಕಾರ್ಯಯೋಜನೆ ರೂಪಿಸಬೇಕು.

*ಪ್ರತೀ ವರ್ಷ 1.5 ರಿಂದ 2 ಕೋಟಿ ಭಕ್ತರು ಬರುವುದರಿಂದ ಆರೋಗ್ಯಕರ ದಾಸೋಹ ವ್ಯವಸ್ಥೆ ಮತ್ತು ವೈಜ್ಞಾನಿಕ ಪದ್ಧತಿಯ ಕಸ ವಿಲೇವಾರಿ ವ್ಯವಸ್ಥೆಯನ್ನು ರೂಪಿಸಬೇಕು.

*ಕ್ಷೇತ್ರಕ್ಕೆ ಸೇರಿದ ಜಾಗ, ಜಮೀನನ್ನು ಮೊದಲು ಗುರುತಿಸಿ, ಒತ್ತುವರಿ ಆಗಿದ್ದರೆ ಬಿಡಿಸಿಕೊಳ್ಳಬೇಕು. ಸ್ಥಳದ ಸುತ್ತ ಕಾಂಪೌಂಡ್, ಫೆನ್ಸಿಂಗ್ ಹಾಕಿ ಜಾಗದ ಭದ್ರತೆ ಮಾಡಿಕೊಳ್ಳಬೇಕು.

*ಭಕ್ತರು ಬರುವ ದೇವಸ್ಥಾನದ ಮಾರ್ಗ ಮತ್ತು ಸುತ್ತಲ ಪ್ರದೇಶಗಳಲ್ಲಿ ಹಾಗೂ ಭಕ್ತರು ಉಳಿಯುವ ಜಾಗದಲ್ಲಿ ಬೀದಿ ದೀಪ, ವಿದ್ಯುತ್ ಸೌಲಭ್ಯ ಒದಗಿಸಬೇಕು.

*ರೋಪ್ ವೇ ಸವಲತ್ತು ಕಲ್ಪಿಸುವುದರಿಂದ ಅನುಕೂಲ ಆಗುತ್ತದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ ಎನ್ನುವ ಸೂಚನೆಯನ್ನು ನೀಡಿದರು.

*ರೇಣುಕಾ ಯಲ್ಲಮ್ಮ ದೇವಿ ಸನ್ನಿದಿಗೆ ಬರುವ ಭಕ್ತರೆಲ್ಲರಿಗೂ ತಾಯಿಯ ದರ್ಶನ ಕಡ್ಡಾಯವಾಗಿ ಸಿಗುವ ವ್ಯವಸ್ಥೆಯನ್ನು ಪ್ರಥಮ ಆಧ್ಯತೆಯಲ್ಲಿ ಒದಗಿಸಬೇಕು.

*ಭಕ್ತಾದಿಗಳ ಆರೋಗ್ಯಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಶೌಚಾಲಯ, ಕುಡಿಯುವ ನೀರು, ವಿದ್ಯುತ್, ಉಳಿಯಲು ಅಚ್ಚುಕಟ್ಟುತನದ ವ್ಯವಸ್ಥೆಯನ್ನು ಕಲ್ಪಿಸಬೇಕು. ತಿರುಪತಿ ಮಾದರಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಬೇಕು.

*ಸಮರ್ಪಕ ವ್ಯವಸ್ಥೆ ಕಲ್ಪಿಸಿ ದೇವಿಯ ದರ್ಶನದ ಖಾತ್ರಿ ಆದರೆ ಭಕ್ತರು ಮತ್ತು ಪ್ರವಾಸಿಗರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದರು.

*ತಾಯಿ ಯಲ್ಲಮ್ಮ ದರ್ಶನಕ್ಕೆ ಬಡವರು, ಶ್ರಮಿಕರು, ತಳ ಸಮುದಾಯದವರು, ಮಹಿಳೆಯರು ಮತ್ತು ದುಡಿಯುವ ವರ್ಗದವರೇ ಹೆಚ್ಚಾಗಿ ಬರುವ ಕ್ಷೇತ್ರ ಇದು.

*ಸೌಕರ್ಯ ಅಚ್ಚುಕಟ್ಟಾಗಿದ್ದರೆ ಕ್ಷೇತ್ರದ ಆದಾಯವೂ ಹೆಚ್ಚಾಗುತ್ತದೆ. ಈ ಆದಾಯದಿಂದ ಭಕ್ತರಿಗೆ ಇನ್ನೂ ಹೆಚ್ಚಿನ ಮೂಲಭೂತ ಸವಲತ್ತು ಒದಗಿಸಬಹುದು.

*ಕ್ಷೇತ್ರ ಆಕರ್ಷಣೀಯವಾಗಿರಬೇಕು.

*ಎತ್ತಿನಗಾಡಿಯಲ್ಲಿ ಅತಿ ಹೆಚ್ಚು ಪ್ರಮಾಣದ ಭಕ್ತರು ಆಗಮಿಸುವುದರಿಂದ ಕಾರು, ಬೈಕುಗಳ ಜೊತೆಗೆ ಎತ್ತಿನಗಾಡಿ ನಿಲ್ಲಿಸಲು ವ್ಯವಸ್ಥೆ ಕಲ್ಪಿಸಬೇಕು. ಎತ್ತು, ಹಸುಗಳಿಗೆ ಉತ್ತಮ ಮೇವು-ನೀರು-ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಪೂರಕವಾಗಿ ಕಾರ್ಯಯೋಜನೆ ರೂಪಿಸಬೇಕು.

*ಪ್ರತೀ ವರ್ಷ 1.5 ರಿಂದ 2 ಕೋಟಿ ಭಕ್ತರು ಬರುವುದರಿಂದ ಆರೋಗ್ಯಕರ ದಾಸೋಹ ವ್ಯವಸ್ಥೆ ಮತ್ತು ವೈಜ್ಞಾನಿಕ ಪದ್ಧತಿಯ ಕಸ ವಿಲೇವಾರಿ ವ್ಯವಸ್ಥೆಯನ್ನು ರೂಪಿಸಬೇಕು.

ಈ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕ್ಷೇತ್ರದ ಶಾಸಕರಾದ ವಿಶ್ವಾಸ್ ವ ವೈದ್ಯ ಮತ್ತು ಜಿಲ್ಲೆಯ ಶಾಸಕರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಹೀಗಿವೆ ನಿಮಗಾಗಿ ಕೃಷಿ ಇಲಾಖೆಯ ನೂತನ ಕಾರ್ಯಕ್ರಮಗಳ ಪಟ್ಟಿ

ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳ ‘ಅರ್ಚಕ’ರಿಗೆ ಗುಡ್ ನ್ಯೂಸ್

ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ : ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ, ಅರ್ಚನೆ

Share. Facebook Twitter LinkedIn WhatsApp Email

Related Posts

BIGG NEWS: ರಾಜ್ಯದಲ್ಲಿ ಅನುದಾನಿತ ದಿನದಿಂದಲೇ ಶಿಕ್ಷಕರು ವೇತನಕ್ಕೆ ಅರ್ಹರು: ಹೈಕೋರ್ಟ್ ಮಹತ್ವದ ತೀರ್ಪು

28/01/2026 3:03 PM1 Min Read

IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಅನುಕಂಪದಡಿ 92,500 ವೇತನದ ನೌಕರಿ ಕೊಟ್ಟ ಸರ್ಕಾರ

28/01/2026 2:40 PM1 Min Read

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

28/01/2026 2:28 PM1 Min Read
Recent News

BIGG NEWS: ರಾಜ್ಯದಲ್ಲಿ ಅನುದಾನಿತ ದಿನದಿಂದಲೇ ಶಿಕ್ಷಕರು ವೇತನಕ್ಕೆ ಅರ್ಹರು: ಹೈಕೋರ್ಟ್ ಮಹತ್ವದ ತೀರ್ಪು

28/01/2026 3:03 PM

ಅಜಿತ್ ಪವಾರ್ ಅವರಿದ್ದ ವಿಮಾನ ಮೊದಲ ಲ್ಯಾಂಡಿಂಗ್ ವಿಫಲದ ನಂತ್ರ ರನ್ ವೇ 11ರಲ್ಲಿ ಇಳಿಸಲು ಅನುಮತಿ: ಕೇಂದ್ರ ಸರ್ಕಾರ ಸ್ಪಷ್ಟನೆ

28/01/2026 2:50 PM

IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಅನುಕಂಪದಡಿ 92,500 ವೇತನದ ನೌಕರಿ ಕೊಟ್ಟ ಸರ್ಕಾರ

28/01/2026 2:40 PM

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

28/01/2026 2:28 PM
State News
KARNATAKA

BIGG NEWS: ರಾಜ್ಯದಲ್ಲಿ ಅನುದಾನಿತ ದಿನದಿಂದಲೇ ಶಿಕ್ಷಕರು ವೇತನಕ್ಕೆ ಅರ್ಹರು: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow0928/01/2026 3:03 PM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟ ಶಾಲಾ ಶಿಕ್ಷಕರಿಗೆ ಹೈಕೋರ್ಟ್ ಸಿಹಿಸುದ್ದಿ ನೀಡಿದ್ದು, ಅನುದಾನಿತ ಶಾಲೆಯು ಸರ್ಕಾರದ ಅನುದಾನಕ್ಕೆ…

IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಅನುಕಂಪದಡಿ 92,500 ವೇತನದ ನೌಕರಿ ಕೊಟ್ಟ ಸರ್ಕಾರ

28/01/2026 2:40 PM

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

28/01/2026 2:28 PM

ಮಂಡ್ಯ ಜಿಲ್ಲಾ ಪ್ರವೇಶಿಸದಂತೆ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧಿಸಿ ಡಿಸಿ ಆದೇಶ

28/01/2026 1:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.