‘ಕರ್ನಾಟಕ ದ್ರಾಕ್ಷಾರಸ ಮಂಡಳಿ’ಯ ಅಧ್ಯಕ್ಷರಾಗಿ ‘ಡಾ.ಬಿ ಯೋಗೇಶ್ ಬಾಬು’ ನೇಮಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ

ಬೆಂಗಳೂರು: ಮೊಳಕಾಲ್ಮೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದವರು ಡಾ.ಬಿ ಯೋಗೇಶ್ ಬಾಬು. ಅವರನ್ನು ಮನವೊಲಿಸಿದ್ದಂತ ಕಾಂಗ್ರೆಸ್ ಪಕ್ಷದ ನಾಯಕರು ಎನ್.ವೈ ಗೋಪಾಲಕೃಷ್ಣ ಅವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ನೀಡಿದ್ದರು. ಇಂತಹ ಡಾ.ಬಿ ಯೋಗೇಶ್ ಬಾಬು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿದ್ದಾರೆ. ಈ ಕುರಿತಂತೆ ಸರ್ಕಾರದ ಕಾರ್ಯದರ್ಶಿಯಾಗಿರುವಂತ ರಂದೀಪ್.ಡಿ ಅವರು ಟಿಪ್ಪಣಿ ಹೊರಡಿಸಿದ್ದು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು/ಉಪಾಧ್ಯಕ್ಷರ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊರಡಿಸಬೇಕಾಗಿರುತ್ತದೆ. … Continue reading ‘ಕರ್ನಾಟಕ ದ್ರಾಕ್ಷಾರಸ ಮಂಡಳಿ’ಯ ಅಧ್ಯಕ್ಷರಾಗಿ ‘ಡಾ.ಬಿ ಯೋಗೇಶ್ ಬಾಬು’ ನೇಮಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ