ಕೇಂದ್ರ ಗೃಹ ಸಚಿವ ‘ಅಮಿತ್ ಶಾ’ಗೆ ಈ ಸವಾಲು ಹಾಕಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಗ್ಯಾರಂಟಿ ನಿಲ್ಲಿಸಿ. ಈ ಮೂಲಕ ನಿಮ್ಮ ಧಮ್ಮು, ತಾಕತ್ತು ತೋರಿಸಿ ಎಂಬುದಾಗಿ ಅಮಿತ್ ಶಾ ಅವರಿಗೆ ಮುಖ್ಮಮಂತ್ರಿ ಸಿದ್ಧರಾಮಯ್ಯ ಅವರು ಸವಾಲು ಹಾಕಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ … Continue reading ಕೇಂದ್ರ ಗೃಹ ಸಚಿವ ‘ಅಮಿತ್ ಶಾ’ಗೆ ಈ ಸವಾಲು ಹಾಕಿದ ‘ಸಿಎಂ ಸಿದ್ಧರಾಮಯ್ಯ’