ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಣೆ

ವಿಜಯಪುರ: ಜಿಲ್ಲೆಯ ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಗೆ ಗಂಗಾಪೂಜೆ ನೆರವೇರಿಸಿದರು. ಈ ಬಳಿಕ ಸಂಪ್ರದಾಯದಂತೆ ಆಲಮಟ್ಟಿ ಜಲಾಯಶಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆಯಲ್ಲಿ ಸಚಿವ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ ತಿಮ್ಮಾಪುರ, ಹೆಚ್.ವೈ ಮೇಟಿ, ಕಾಶಪ್ಪನವರು … Continue reading ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಣೆ