‘ವಕ್ಫ್‌ ಆಸ್ತಿ ಒತ್ತುವರಿ’ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ಸೂಚನೆ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯ ವಕ್ಫ್‌ ಆಸ್ತಿ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಚುರುಕುಗೊಳಿಸಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DC-CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ನಡೆಸಿದರು. ಆ ಬಳಿಕ ಮಾತನಾಡಿದಂತ ಅವರು, ರಾಜ್ಯದಲ್ಲಿ 217 ವಕ್ಫ್‌ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಬಾಕಿಯಿದೆ. 22581 ವಕ್ಫ್‌ ಖಾತೆ ಮ್ಯುಟೇಶನ್‌ ಬಾಕಿಯಿದ್ದು, ಇದನ್ನು ತ್ವರಿತಗೊಳಿಸಬೇಕು. ನ್ಯಾಯಾಲಯಗಳಲ್ಲಿ ತಡೆ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು … Continue reading ‘ವಕ್ಫ್‌ ಆಸ್ತಿ ಒತ್ತುವರಿ’ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ಸೂಚನೆ